Discover and read the best of Twitter Threads about #ಗಳಗನಾಥ

Most recents (1)

ಕನ್ನಡ ಕಾದಂಬರಿಗಳ ಪಿತಾಮಹ ಎಂದೇ ಕರೆಯಲ್ಪಡುವ #ಗಳಗನಾಥ ರ ಸ್ಮರಣಾರ್ಥ, ಇಲ್ಲಿ ಒಂದಿಷ್ಟು ಮಾಹಿತಿ, ಆ ಮಹನೀಯರ ಜೀವನದ ಬಗ್ಗೆ.

ಆಗ ಉತ್ತರ ಕರ್ನಾಟಕದಲ್ಲಿ ತಿಲಕರ ಕೇಸರಿ, ಆಪ್ಟೆಯವರ ಕರಮಣೂಕ ಪತ್ರಿಕೆಗಳು ಹೆಚ್ಚು ಪ್ರಚಾರದಲ್ಲಿದ್ದವು. ಕನ್ನಡ ಪತ್ರಿಕೆಗಳ ಅಭಾವದಿಂದಾಗಿ ಕನ್ನಡಿಗರು ಮರಾಠಿ ಪತ್ರಿಕೆ ಗಳನ್ನೇ ಓದುತ್ತಿದ್ದರು. Image
ತಿಲಕರ ವಿಚಾರಧಾರೆ ಇವರ ಮನಸ್ಸನ್ನು ಸಂಪೂರ್ಣ ಆಕರ್ಷಿಸಿತ್ತು; ಅಷ್ಟೇ ಸತ್ತ್ವಶಾಲಿಯಾಗಿ ಆಪ್ಟೆಯವರ ಕಾದಂಬರಿಗಳಲ್ಲಿಯ ಕಲ್ಪನಾ ವೈಭವದ ವೈಖರಿ ಮನಸ್ಸನ್ನು ಬೆರಗುಗೊಳಿಸುತ್ತಿತ್ತು.
ಆ ಭಾಗದ ಕನ್ನಡ ಜನತೆ ಮರಾಠಿ ವ್ಯಾಮೋಹದಲ್ಲಿದ್ದುದು ಇವರಿಗೆ ಕಂಡುಬಂದಿತು.
ತಿಲಕರ ವಿಚಾರಧಾರೆಯನ್ನೂ ಆಪ್ಟೆಯವರ ಕಾದಂಬರಿ ಕತೆಗಳನ್ನೂ ಕನ್ನಡದಲ್ಲಿಯೇ ಹೇಳಿ
ಕನ್ನಡಿಗರ ವಾಚನಾಭಿರುಚಿಯನ್ನು ಬೆಳೆಸುವ ಉತ್ಕಟ ಆಸೆ ಇವರಲ್ಲಿ ಮೂಡಿತು. ಅದೇ ಕಾಲಕ್ಕೆ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದವರು ಕನ್ನಡ ಗ್ರಂಥಕರ್ತರಿಗೆ ಬಹುಮಾನ ಕೊಡುವ ಪರಿಪಾಠವನ್ನು ಹಾಕಿದರು. ಆ ಸಂದರ್ಭದಲ್ಲಿ ಇವರು ಬರೆದ ಪ್ರಥಮ ಕಾದಂಬರಿ "ಪ್ರಬುದ್ಧ ಪದ್ಮನಯನೆ" ಗೆ ಬಹುಮಾನ ದೊರಕಿತು.
ಹಾವೇರಿ ಬಳಿಯ ಗಳಗನಾಥ, ಇಲ್ಲಿ ಪ್ರಸಿದ್ಧವಾದ
Read 19 tweets

Related hashtags

Did Thread Reader help you today?

Support us! We are indie developers!


This site is made by just two indie developers on a laptop doing marketing, support and development! Read more about the story.

Become a Premium Member ($3.00/month or $30.00/year) and get exclusive features!

Become Premium

Too expensive? Make a small donation by buying us coffee ($5) or help with server cost ($10)

Donate via Paypal Become our Patreon

Thank you for your support!