How to get URL link on X (Twitter) App
ಶಿಕ್ಷಣ ಪಡೆಯುವ ಕೆಟ್ಟ ವ್ಯವಸ್ಥೆಯ ಬಗ್ಗೆ ಪ್ರಶ್ನೆ ಮಾಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಎಂದು ವಿಧ್ಯಾರ್ಥಿಗಳು ಹರತಾಳ ಮಾಡಿ,ತಮ್ಮ ಹಕ್ಕನ್ನು ಪಡೆದು ಬದುಕನ್ನು ಉಜ್ವಲವನ್ನಾಗಿ ಮಾಡಿಕೊಳ್ಳುವುದು ಬಿಟ್ಟು ಕೆಲಸಕ್ಕೆ ಬಾರದ ಉದ್ಯೋಗ ಕೊಡಿಸಿದ,ಹೊಟ್ಟೆಗೆ ಹಿಟ್ಟು ಹುಟ್ಟಿಸಿದ ಧರ್ಮವಂತೆ. ಚೆಂದದ ಕಾಲೇಜು ನೆನಪುಗಳನ್ನು ಹಾಳು ಮಾಡಿಕೊಂಡ 2/7

ಚಾರಣದಲ್ಲಿ ಗಿರಿಗದ್ದೆ forest camp ನಿಂದ ಕುಮಾರ ಪರ್ವತದ ತುದಿಯ 5km ವರೆಗಿನ ದಾರಿಯಲ್ಲಿ ಅರಣ್ಯ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಅಲ್ಲೊಂದು ಇಲ್ಲೊಂದು ಹಳೇ ಕಸಗಳು ಸಿಕ್ಕಿದ್ದು ಬಿಟ್ಟರೆ ಹೆಚ್ಚುಕಮ್ಮಿ ಪರ್ವತ ಸ್ವಚ್ಛವಾಗಿತ್ತು.
ನಮ್ಮ ರಾಜ್ಯದಲ್ಲಿ ಮೂರು ಜಾತಿಯ ಕಬ್ಬೆಕ್ಕುಗಳನ್ನು ನೋಡಬಹುದು. ಇಂಗ್ಲೀಷಲ್ಲಿ ಇವಕ್ಕೆ Civet ಎಂದು ಕರೆಯುತ್ತಾರೆ.



ನಿಮಗೆ ತಿಳಿದಿರುವಂತೆ ಈ ಎಲ್ಲಾ ಯೋಜನೆಗಳು ನಮ್ಮ ಪಶ್ಚಿಮಘಟ್ಟದೊಳಗಿನ ಅತೀಸೂಕ್ಷ್ಮ ಪರಿಸರ ವಲಯದಲ್ಲಿಯೇ ಬರುತ್ತವೆ. ಹಾವನ್ನು ಕುರಿತಾಗಿ, ಕಪ್ಪೆಗಳ ಅಧ್ಯಯನ ಹೀಗೇ ನಾನಾ ರೀತಿಯ ಸಂಶೋಧನೆ ಮಾಡುತ್ತಿರುವ ನೀವುಗಳು ಯಾಕೆ ಇಂತಹ ಯೋಜನೆಗಳನ್ನು ವಿರೋಧಿಸ್ತಿಲ್ಲ? ಮುಂದೆ ಈ ಯೋಜನೆಗಳೆಲ್ಲಾ ನಡೆದುಹೋದರೆ ನಿಮಗೆ ನಮಗೆ ಕುಡಿಯೋಕೇ ನೀರು ಸಿಗಲ್ಲ…!
2, ಅದನ್ನ ಸಮಾಜದಲ್ಲಿ ಇನ್ನೊಬ್ಬರ ಮೇಲೆ ಹೇರಕೂಡದು ಅಂತ ಹೇಳ್ದವರು. ತೇಜಸ್ವಿ ಯಾವತ್ತೂ ತಮ್ಮ ತಮ್ಮ ಸಮುದಾಯದವರನ್ನೇ ಬೆಳೆಸಿಕೊಂಡು ಬರಲಿಲ್ಲ..
2, ನಿರ್ವಹಣೆ ಕಷ್ಟ , ಕೃಷಿ ನಷ್ಟ ಎಂದು ಗದ್ದೆ, ಕೊಟ್ಟಿಗೆ ನೋಡುವ ರೀತಿಗಳು ಈಗ ಬದಲಾಗಿವೆ. ಆದರೆ ಉಣ್ಣಲು ಒಳ್ಳೆಯದು ಬೇಕೆಂಬ ಹಂಬಲ ಮಾತ್ರ ಹಾಗೇ ಇದೆ😀
ಬರಿ ಭಾಷೆಗೊಂದೆ ಸಾಕಾ ನಿಮ್ಮ ಅಭಿಮಾನ, ಬದುಕೋಕೆ ಭಾಷೆ ಜೊತೆ ನೆಲ,ಕಾಡು,ನೀರು, ಶುದ್ಧ ಗಾಳಿ ಇವು ಬೇಕು ಸ್ವಾಮಿ! ಯಾರೋ ಏನೋ ಮಾಡ್ತಾರೆ ಇನ್ಯಾರೋ ಹೋರಾಡುತ್ತಾರೆ ಅಂತ ನೀವು ಇವತ ಸುಮ್ಮನೆ ಆದರೆ ಮುಂದಿನ ನಿಮ್ಮ ಮಕ್ಕಳ ಭವಿಷ್ಯ ನೀವೆ ಹಾಳು ಮಾಡಿದಂಗೆ.