How to get URL link on X (Twitter) App
https://twitter.com/drashwathcn/status/1401875163688226817
🔸ಅಗತ್ಯವಿರುವ 4000 ಹೆಚ್ಚು ವೈದ್ಯಕೀಯ ಸಿಬ್ಬಂದಿಗಳ ನೇಮಕ - ಇದಕ್ಕಾಗಿ 1500 ಕೋಟಿ ರೂ. ಅನುದಾನ.
ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರ ನೇತೃತ್ವದಲ್ಲಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರ ಮಾರ್ಗದರ್ಶನದಲ್ಲಿ ನಮ್ಮ ಕಾರ್ಯಕರ್ತರು ಪ್ರತೀ ಬೂತ್ ಅನ್ನು ಕೊರೋನಾ ಮುಕ್ತ ಮಾಡಬೇಕೆಂಬ ಪಣ ತೊಟ್ಟು ಕೆಲಸ ಮಾಡುತ್ತಿದ್ದಾರೆ.



ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ಮತ್ತು ಖಾಸಗಿ ಕೋಟಾದಡಿ ದಾಖಲಾಗಿರುವ ಸೋಂಕಿತರು ಚೇತರಿಸಿಕೊಂಡ ನಂತರ ಅವರನ್ನು ಕೋವಿಡ್ ಕೇರ್ ಸೆಂಟರ್ ಅಥವಾ Step Down Hospitalಗಳಿಗೆ ವರ್ಗಾಯಿಸುವ ಕೆಲಸ ಆಗಬೇಕು, ಇದರಿಂದ ಆಸ್ಪತ್ರೆಗಳಿಗೆ ದಾಖಲಾಗುವ ಇತರ ರೋಗಿಗಳಿಗೆ ಸದುಪಯೋಗವಾಗುವಂತೆ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಸಾಧ್ಯ.
*️⃣ Measures would be taken to convert beds with a centralized oxygenated system into ICU beds.
https://twitter.com/drashwathcn/status/1388475506882797568



*️⃣ ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕ ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳುವುದು.

ಎಲ್ಲಾ ವಾರ್ಡ್ನಲ್ಲೂ Disinfectant Spray ಮಾಡುವಂತಹ ಕಾರ್ಯವಾಗುತ್ತಿದೆ. ಕ್ಷೇತ್ರದ ಎಲ್ಲ 5 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಔಷಧಿ, ಮಾತ್ರೆಗಳನ್ನು ಒದಗಿಸಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಆಕ್ಸಿಜನ್ ಸಿಲಿಂಡರ್ಗಳನ್ನು ರೀಫಿಲ್ ಮಾಡಿಸಲಾಗುವುದು.



ರಾಜ್ಯದಲ್ಲಿ ಸಂಶೋಧನೆಗಾಗಿ ಹೆಚ್ಚಿನ ಅನುಕೂಲಕರ ವೇದಿಕೆಯನ್ನು ರೂಪಿಸಲು, ಹೊಸ ER&D ನೀತಿಯನ್ನು ಪ್ರಾರಂಭಿಸುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ನೀಡುವ ಉತ್ತೇಜನವನ್ನು ಪ್ರವರ್ತಿಸಿದೆ.



Karnataka, continuing to walk in the footsteps of Sir M Visvesvaraya, is today the leading contributor to the Indian Engineering R&D revenue. I am proud to say that the state is home to over 400 leading organisations.
Lakkundi is a place of antiquarian interest with more than 50 temples, 101 stepped wells & 29 inscriptions spread over the period of Kalyani Chalukyas, Kalachuris, Seunas & Hoysalas. The Hoysalas also made it their Northern Capital.



ನಮ್ಮ ರಾಯಚೂರು ಜಿಲ್ಲೆಯಲ್ಲಿ ಕಳೆದ 50 ವರ್ಷಗಳಿಂದ ವಾಸವಾಗಿದ್ದರೂ ಭಾರತದ ಪೌರತ್ವ ಸಿಗದೇ ಪರದಾಡುತ್ತಿರುವ ಸುಮಾರು 22 ಸಾವಿರ ಬಾಂಗ್ಲಾದೇಶದ ವಲಸಿಗರು ಇಂದಿಗೂ ಕಷ್ಟಕರ ಬದುಕನ್ನು ಸವೆಯುತ್ತಿದ್ದಾರೆ. ಇದನ್ನು ಕಣ್ಣಾರೆ ನೋಡಿದ ನನಗೆ ಈ ಮಸೂದೆಯ ದೂರದೃಷ್ಟಿತ್ವದ ಬಗ್ಗೆ ಹಂಚಿಕೊಳ್ಳುವ ಮನಸ್ಸಾಯಿತು.
https://twitter.com/kiranshaw/status/1222540096739500032Hon'ble CM Shri @BSYBJP has taken firm steps to ease the transportation woes of Bengaluru. In this direction -