How to get URL link on X (Twitter) App

ಪೇದೆ ಆಯ್ಕೆಗೆ ಅರ್ಜಿ ಕರೆದಿರುವ ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್ ಎಸ್ ಸಿ) ಹಿಂದಿ, ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಅವಕಾಶ ನೀಡಿದೆ. ಹಾಗಾದರೆ, ಕನ್ನಡವೂ ಸೇರಿ ಇತರೆ ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳು ಏನು ಮಾಡಬೇಕು? ಹಿಂದಿಗೆ ಬೆಣ್ಣೆ, ಕನ್ನಡಕ್ಕೆ ಸುಣ್ಣ!! ಇದೆಂಥಾ ನ್ಯಾಯ? 2/7
ವರದಿಯ ಶಿಫಾರಸುಗಳನ್ನು ಓದಿ ನನಗೆ ದೊಡ್ಡ ಆಘಾತವೇ ಆಯಿತು. ಸರ್ವಾಧಿಕಾರಿ ಮನಃಸ್ಥಿತಿಯಿಂದ ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕಿ ಇಡೀ ದೇಶದ ಮೇಲೆ ಹಿಂದಿ ಹೇರಿ ಬಹುತ್ವದ ಭಾರತವನ್ನು 'ಹಿಂದಿಸ್ತಾನ್ ' ಮಾಡುವ ಹುನ್ನಾರ ಇದರ ಹಿಂದಿದೆ.2/11
ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ. ಕೆಆರ್ ಎಸ್, ಎತ್ತಿನಹೊಳೆ, ಕೆಸಿ.ವ್ಯಾಲಿ, ಹೆಚ್ ಎಎಲ್, ಹೆಚ್ ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ.2/8
ಮಂಗಳೂರಿನಲ್ಲಿ ನಿನ್ನೆ ಹೇಳಿದಂತೆ, ಅಗಸ್ಟ್ 5ರೊಳಗೆ ನೈಜ ಕೊಲೆಗೆಡುಕರನ್ನು ಬಂಧಿಸದಿದ್ದರೆ ನಾನು ಶಾಂತಿಯುತ ಸತ್ಯಾಗ್ರಹ ಕೂರುವುದು ಶತಃಸಿದ್ಧ.
He had gone there with a dream to become a medical doctor as education in India is too expensive. The war has killed him and his dreams. There are several such students stranded in Kharkov. 2/6
ವೈದ್ಯನಾಗಬೇಕು ಎಂಬ ಕನಸು ಹೊತ್ತು ನವೀನ್ ಅಲ್ಲಿಗೆ ಹೋಗಿದ್ದರು. ಭಾರತದಲ್ಲಿ, ದುಬಾರಿ ವೈದ್ಯ ಶಿಕ್ಷಣ ಕೈಗೆಟುಕದೇ ಅವರು ಉಕ್ರೇನ್ʼಗೆ ತೆರಳಿದ್ದರು. ಯುದ್ಧವು ಅವರ ಕನಸನ್ನು ನುಚ್ಚುನೂರು ಮಾಡಿದೆ. ಇಂಥ ಅನೇಕ ವಿದ್ಯಾರ್ಥಿಗಳು ಇನ್ನೂ ಖಾರ್ಕೀವ್ ನಗರದಲ್ಲೇ ಸಿಲುಕೊಂಡಿದ್ದಾರೆ. 2/6